ಉಡುಪಿಕುಂದಾಪುರ

ಕುಂದಾಪುರ:ಭಾರೀ ಗಾಳಿ ಮಳೆಗೆ ಮನೆ ಮೇಲೆ ಬಿದ್ದ ಮರ ,ಹಾನಿ

ಉಡುಪಿ ಜಿಲ್ಲೆಯಲ್ಲಿ ರಾತ್ರಿ ಇಡೀ ಸುರಿದ ಭಾರಿ ಗಾಳಿ ಮಳೆಗೆ ಕುಂದಾಪುರ ತಾಲೂಕಿನ ಕವ್ರಾಡಿ ಗ್ರಾಮದ ಮನೆ ಯೊಂದರ ಮೇಲೆ ಮರವೊಂದು ಬಿದ್ದು ಭಾರೀ ಹಾನಿ ಸಂಭವಿಸಿದೆ.

ರಾತ್ರಿ ಎಡೆಬಿಡದೆ ಸುರಿದ ಬಾರಿ ಮಳೆ ಗಾಳಿಗೆ ವಾಲ್ತೂರು ರೋಹಿಣಿ ಶೆಟ್ಟಿ ಮನೆ ಮೇಲೆ ಮರ ಬಿದ್ದಿದ್ದು ಮನೆ ಹಂಚು ಗೋಡೆಗಳಿಗೆ ಹಾನಿ ಉಂಟಾಗಿದೆ.ಸ್ಥಳಕ್ಕೆ ಗ್ರಾಮ ಪಂಚಾಯಿತಿ ಸದಸ್ಯ ಪ್ರಕಾಶ್ ಶೆಟ್ಟಿ ಭೇಟಿ ನೀಡಿ ಪರಿಶೀಲನೆ ನಡೆಸಿ ಅಧಿಕಾರಿಗಳ ಗಮನಕ್ಕೆ ತಂದಿದ್ದಾರೆ.

Related posts

ಉಡುಪಿಯಲ್ಲಿ ಶ್ಯೇನ ದೃಷ್ಟಿ ಕೇಂದ್ರಕ್ಕೆ ಚಾಲನೆ ನೀಡಿದ ಲಕ್ಷ್ಮೀ ಹೆಬ್ಬಾಳಕರ್.

Udupilive News

ಕಂಬಳ ಪ್ರೇಮಿಗಳಿಗೆ ಸಿಹಿಸುದ್ದಿ .ಈ ಬಾರಿಯ ಕಂಬಳ ವೇಳಾಪಟ್ಟಿ ಬಿಡುಗಡೆ

Udupilive News

ವಿಕಸಿತ ಭಾರತದ ಅಮೃತಕಾಲ’ – ‘ಸೇವೆ, ಆಡಳಿತ ಮತ್ತು ಬಡವರ ಕಲ್ಯಾಣದ ನರೇಂದ್ರ ಮೋದಿ ಆಡಳಿತಕ್ಕೆ ಸಾರ್ಥಕ 11 ವರ್ಷ’: ಕೆ.ಉದಯ ಕುಮಾರ್ ಶೆಟ್ಟಿ

Udupilive News

Leave a Comment