Blogಉಡುಪಿಕುಂದಾಪುರಬ್ರಹ್ಮಾವರ

ಬ್ರಹ್ಮಾವರ:ಭಾರೀ ಮಳೆಗೆ ಬೆಳೆದ ಬೆಳೆ ನೆರೆ ಪಾಲು.

ಬ್ರಹ್ಮಾವರ : ಉಡುಪಿ ಜಿಲ್ಲೆಯಲ್ಲಿ ಕಳೆದ ಹಲವು ದಿನಗಳಿಂದ ಭಾರೀ ಮಳೆ ಯಾಗುತ್ತಿದ್ದು,ನದಿ ತೀರ ಹಾಗೂ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಜನಜೀವನ ಅಸ್ತವ್ಯಸ್ತವಾಗಿದೆ.

ಬ್ರಹ್ಮಾವರ ತಾಲ್ಲೂಕು ಭಾಗದ ಕೋಟ,ಮಣೂರು,ಗಿಳಿಯಾರು ತೆಕ್ಕಟ್ಟೆ ಭಾಗದಲ್ಲಿ ನೆರೆ ನೀರು ಕೃಷಿ ಭೂಮಿಗಳಿಗೆ ನುಗ್ಗಿದ್ದು,ಬೆಳೆದ ಬೆಳೆ ನೆರೆ ನೀರಲ್ಲಿ ಮುಳುಗಡೆಯಾಗಿದೆ.

Related posts

ಕಾರ್ಕಳ: ದ್ವೇಷ ಹರಡುವ ಆರೋಪ – ಹಿಂ.ಜಾ.ವೇ ಮುಖಂಡನ ಮೇಲೆ ಕೇಸ್ ದಾಖಲು

Udupilive News

ಅಂಬಲಪಾಡಿ ಬಾಲ ಗಣೇಶೋತ್ಸವ ಸಮಿತಿ ಅಧ್ಯಕ್ಷರಾಗಿ ಸುಮಂತ್ ಶೆಟ್ಟಿಗಾರ್

Udupilive News

ಅಂಗವಿಕಲರ ಕಲ್ಯಾಣಕ್ಕಾಗಿ ಜೀವನವನ್ನೇ ಮೂಡಿಪಾಗಿಟ್ಟಿರುವ ಜಗದೀಶ್ ಭಟ್ ಬಗ್ಗೆ ನಿಮಗೆಷ್ಟು ಗೊತ್ತು..?

Udupilive News

Leave a Comment