Blogಉಡುಪಿಕುಂದಾಪುರಬ್ರಹ್ಮಾವರ

ಬ್ರಹ್ಮಾವರ:ಭಾರೀ ಮಳೆಗೆ ಬೆಳೆದ ಬೆಳೆ ನೆರೆ ಪಾಲು.

ಬ್ರಹ್ಮಾವರ : ಉಡುಪಿ ಜಿಲ್ಲೆಯಲ್ಲಿ ಕಳೆದ ಹಲವು ದಿನಗಳಿಂದ ಭಾರೀ ಮಳೆ ಯಾಗುತ್ತಿದ್ದು,ನದಿ ತೀರ ಹಾಗೂ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಜನಜೀವನ ಅಸ್ತವ್ಯಸ್ತವಾಗಿದೆ.

ಬ್ರಹ್ಮಾವರ ತಾಲ್ಲೂಕು ಭಾಗದ ಕೋಟ,ಮಣೂರು,ಗಿಳಿಯಾರು ತೆಕ್ಕಟ್ಟೆ ಭಾಗದಲ್ಲಿ ನೆರೆ ನೀರು ಕೃಷಿ ಭೂಮಿಗಳಿಗೆ ನುಗ್ಗಿದ್ದು,ಬೆಳೆದ ಬೆಳೆ ನೆರೆ ನೀರಲ್ಲಿ ಮುಳುಗಡೆಯಾಗಿದೆ.

Related posts

ಕುಂದಾಪುರ: ಹಾಡುಹಗಲೇ ಮನೆಗೆ ನುಗ್ಗಿ‌ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಸಹಿತ ನಗದು ಕಳವು.

Udupilive News

ಛತ್ತೀಸ್ಗಢದಲ್ಲಿ ಕ್ರೈಸ್ತ ಧರ್ಮ ಭಗಿನಿಯರ ಮೇಲೆ ಸುಳ್ಳು ಪ್ರಕರಣ” ದಾಖಲಿಸಿ ಬಂಧನ ಖಂಡಿಸಿ ಪ್ರತಿಭಟನೆ

Udupilive News

ಶೋಭಾ ಕರಂದ್ಲಾಜೆ ಕುರಿತು ಮಾತನಾಡುವ ನೈತಿಕತೆ ಹೆಬ್ಬಾಳ್ಕರ್ ಗೆ ಇಲ್ಲ : ಶ್ರೀ ನಿಧಿ ಹೆಗ್ಡೆ.

Udupilive News

Leave a Comment