Blogಉಡುಪಿಕುಂದಾಪುರಬ್ರಹ್ಮಾವರ

ಬ್ರಹ್ಮಾವರ:ಭಾರೀ ಮಳೆಗೆ ಬೆಳೆದ ಬೆಳೆ ನೆರೆ ಪಾಲು.

ಬ್ರಹ್ಮಾವರ : ಉಡುಪಿ ಜಿಲ್ಲೆಯಲ್ಲಿ ಕಳೆದ ಹಲವು ದಿನಗಳಿಂದ ಭಾರೀ ಮಳೆ ಯಾಗುತ್ತಿದ್ದು,ನದಿ ತೀರ ಹಾಗೂ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಜನಜೀವನ ಅಸ್ತವ್ಯಸ್ತವಾಗಿದೆ.

ಬ್ರಹ್ಮಾವರ ತಾಲ್ಲೂಕು ಭಾಗದ ಕೋಟ,ಮಣೂರು,ಗಿಳಿಯಾರು ತೆಕ್ಕಟ್ಟೆ ಭಾಗದಲ್ಲಿ ನೆರೆ ನೀರು ಕೃಷಿ ಭೂಮಿಗಳಿಗೆ ನುಗ್ಗಿದ್ದು,ಬೆಳೆದ ಬೆಳೆ ನೆರೆ ನೀರಲ್ಲಿ ಮುಳುಗಡೆಯಾಗಿದೆ.

Related posts

ಪಿಸ್ತೂಲಿನಿಂದ ಶೂಟ್ ಮಾಡಿ ಸಾಯಿಸುವುದಾಗಿ ಬೆದರಿಕೆ ಹಾಕಿ ಹಲ್ಲೆ.ಪ್ರಕರಣ ದಾಖಲು

Udupilive News

ಬೈಂದೂರಿನಲ್ಲಿ‌ ಕಾಣಿಸಿಕೊಂಡ‌ ಚಡ್ಡಿ ಗ್ಯಾಂಗ್ !

Udupilive News

ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ ಡೀನ್ ಆಗಿ ಡಾ. ಅನಿಲ್ ಕೆ. ಭಟ್ ನೇಮಕ

Udupilive News

Leave a Comment