ಬ್ರಹ್ಮಾವರ : ಉಡುಪಿ ಜಿಲ್ಲೆಯಲ್ಲಿ ಕಳೆದ ಹಲವು ದಿನಗಳಿಂದ ಭಾರೀ ಮಳೆ ಯಾಗುತ್ತಿದ್ದು,ನದಿ ತೀರ ಹಾಗೂ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಜನಜೀವನ ಅಸ್ತವ್ಯಸ್ತವಾಗಿದೆ.
ಬ್ರಹ್ಮಾವರ ತಾಲ್ಲೂಕು ಭಾಗದ ಕೋಟ,ಮಣೂರು,ಗಿಳಿಯಾರು ತೆಕ್ಕಟ್ಟೆ ಭಾಗದಲ್ಲಿ ನೆರೆ ನೀರು ಕೃಷಿ ಭೂಮಿಗಳಿಗೆ ನುಗ್ಗಿದ್ದು,ಬೆಳೆದ ಬೆಳೆ ನೆರೆ ನೀರಲ್ಲಿ ಮುಳುಗಡೆಯಾಗಿದೆ.