Blogಉಡುಪಿಕುಂದಾಪುರಬ್ರಹ್ಮಾವರ

ಬ್ರಹ್ಮಾವರ:ಭಾರೀ ಮಳೆಗೆ ಬೆಳೆದ ಬೆಳೆ ನೆರೆ ಪಾಲು.

ಬ್ರಹ್ಮಾವರ : ಉಡುಪಿ ಜಿಲ್ಲೆಯಲ್ಲಿ ಕಳೆದ ಹಲವು ದಿನಗಳಿಂದ ಭಾರೀ ಮಳೆ ಯಾಗುತ್ತಿದ್ದು,ನದಿ ತೀರ ಹಾಗೂ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಜನಜೀವನ ಅಸ್ತವ್ಯಸ್ತವಾಗಿದೆ.

ಬ್ರಹ್ಮಾವರ ತಾಲ್ಲೂಕು ಭಾಗದ ಕೋಟ,ಮಣೂರು,ಗಿಳಿಯಾರು ತೆಕ್ಕಟ್ಟೆ ಭಾಗದಲ್ಲಿ ನೆರೆ ನೀರು ಕೃಷಿ ಭೂಮಿಗಳಿಗೆ ನುಗ್ಗಿದ್ದು,ಬೆಳೆದ ಬೆಳೆ ನೆರೆ ನೀರಲ್ಲಿ ಮುಳುಗಡೆಯಾಗಿದೆ.

Related posts

ಡಿಜಿಟಲ್ ಅರೆಸ್ಟ್ ಅಂತಾ ಬೆದರಿಸಿ ಜ್ಯೂವೆಲರಿ ಮಾಲಕನಿಗೆ ವಂಚಿಸಿದ ಕದೀಮ ಅರೆಸ್ಟ್

Udupilive News

ಮರವಂತೆ ಅಂಚೆ ಕಚೇರಿ ಕಳ್ಳತನಕ್ಕೆ ಯತ್ನ: ಆರೋಪಿ ಬಂಧನ

Udupilive News

ಅ. 26-27 ರಂದು ಬ್ರಹ್ಮಾವರ ಕೃಷಿ ವಿಜ್ಞಾನ ಕೇಂದ್ರದಲ್ಲಿ ಕೃಷಿ ಮೇಳ

Udupilive News

Leave a Comment