ಬೈಂದೂರು

ಭಾರೀ ಮಳೆಗೆ ರಸ್ತೆಗೆ ಬಿದ್ದ ಮರದ ಗೆಲ್ಲುಗಳು ,ವಿದ್ಯುತ್ ಕಂಬಗಳಿಗೆ ಹಾನಿ.

ಬೈಂದೂರು: ಮೂರ್ನಾಲ್ಕು ದಿನಗಳಿಂದ ಸುರಿದ‌ ಭಾರೀ ಗಾಳಿ ಮಳೆಗೆ ನಾಗೂರಿನಲ್ಲಿ ನೂರಾರು ವರ್ಷಗಳ ಹಳೆಯ ಮರದ ಬ್ರಹತ್ ಗಲ್ಲು ರಸ್ತೆ ಮೇಲೆ ಬಿದ್ದಿದೆ.

ಕಿರಿಮಂಜೇಶ್ವರ ಗ್ರಾಮ ಪಂಚಾಯತ್ ವ್ಯಾಪ್ತಿಯ ನಾಗೂರಿನಿಂದ ಕೊಡೇರಿ ಹೊಸಹಿತ್ಲು ಸಿಂಗಾರ ಗರಡಿಮನೆ ಸಂಪರ್ಕ ರಸ್ತೆಯಲ್ಲಿ ಮರದ ಕೊಂಬೆ ಬಿದ್ದ ಪರಿಣಾಮವಾಗಿ ಎರಡು ವಿದ್ಯುತ್ ಕಂಬ ಧರೆಗೆ ಉರುಳಿದೆ.
ಕೆಲವು ಸಮಯ ರಸ್ತೆ ಸಂಪರ್ಕ ಬಂದ್ ಆಗಿದ್ದು ಸ್ಥಳೀಯರು ನೆರವಿನಿಂದ ಸ್ಥಳೀಯಾಡಳಿತ ವತಿಯಿಂದ ತೆರವುಗೊಳಿಸಲಾಯಿತು

ಕಿರಿಮಂಜೇಶ್ವರ ಗ್ರಾಮ ಪಂಚಾಯತ್ ಅಧ್ಯಕ್ಷ ಶೇಖರ ಖಾರ್ವಿ, ಸದಸ್ಯ ಕ್ರಷ್ಣ ಖಾರ್ವಿ, ಲೈನ್ ಮ್ಯಾನ್ ಉಮೇಶ್ ,ಸಿಬ್ಬಂದಿ ರಮೇಶ್ ಸ್ಥಳೀಯರು ಉಪಸ್ಥಿತರಿದ್ದರು.

Related posts

ಮಣಿಪಾಲ: ಕಾನೂನು ಉಲ್ಲಂಘನೆ ಡೀ-ಟೀ(ಭವಾನಿ) ಹಾಗೂ ಸೆವೆಂತ್ ಹೆವೆನ್ ಬಾರ್ ಆ್ಯಂಡ್ ರೆಸ್ಟೋರೆಂಟ್ ಪರವಾನಿಗೆ ರದ್ದು.

Udupilive News

ಬೈಂದೂರಿಗೆ ಬಂದ ಬಾಹುಬಲಿ ವಿಗ್ರಹ

Udupilive News

ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ ವತಿಯಿಂದ ಉದ್ಯಾವರ ಟೊಯೋಟಾ ಸಂಸ್ಥೆಯಲ್ಲಿ ನೇರ ಸಂದರ್ಶನ.

Udupilive News

Leave a Comment