ಉಡುಪಿರಾಜ್ಯ

ಶಾಲೆಗಳಿಗೆ ಬಾಂಬ್ ಬೆದರಿಕೆ ಮಹಿಳಾ ಇಂಜಿನಿಯರ್ ಅರೆಸ್ಟ್.

ಉಡುಪಿ: ಶಾಲೆ, ಆಸ್ಪತ್ರೆ ಮತ್ತಿತರ ಕಡೆಗಳಿಗೆ ಬಾಂಬ್ ಬೆದರಿಕೆಯ ಇಮೇಲ್‌ಗಳನ್ನು ಕಳುಹಿಸಿದ್ದ ಪ್ರಕರಣಕ್ಕೆ ಸಂಬಂಧಿಸಿ ಅಹಮದಾಬಾದ್ ಪೊಲೀಸರು ಚೈನ್ನೈ ಮೂಲದ ಇಂಜಿನಿಯರ್ ಯುವತಿಯನ್ನು ಬಂಧಿಸಿದ್ದಾರೆ.ಇತ್ತೀಚೆಗೆ ಉಡುಪಿಯ ಶಾಲೆಗೆ ಬಂದಿದ್ದ ಬಾಂಬ್ ಬೆದರಿಕೆ ಕರೆಗೆ ಸಂಬಂಧಿಸಿ ಹೆಚ್ಚಿನ ತನಿಖೆಗಾಗಿ ಆರೋಪಿಯನ್ನು ಉಡುಪಿ ಪೊಲೀಸರು ತಮ್ಮ ಕಸ್ಟಡಿಗೆ ಪಡೆಯುವ ಸಾಧ್ಯತೆ ಇದೆ.ಜೂನ್ 16 ರಂದು ಉಡುಪಿಯ ವಿದ್ಯೋದಯ ಪವಬ್ಲಿಕ್ ಸ್ಕೂಲ್‌ಗೆ ಹುಸಿ ಬಾಂಬ್ ಬೆದರಿಕೆಯ ಇಮೇಲ್ ಬಂದಿದ್ದು, ಇದರಲ್ಲಿ ‘ನಿಮ್ಮಶಾಲೆಯಲ್ಲಿ ಬಾಂಬ್ ಸ್ಪೋಟಿಸಿದರೆ ಮಕ್ಕಳು ಸಾಯುತ್ತಾರೆ. ಮಕ್ಕಳು ಸತ್ತರೆ ಮಾತ್ರ ಪೋಷಕರು ಪ್ರತಿಭಟನೆ ಮಾಡುತ್ತಾರೆ ಮತ್ತು ಪೊಲೀಸರು ಸರಿಯಾದ ತನಿಖೆ ನಡೆಸಿ ಹೈದರಾಬಾದಿನ ಅತ್ಯಾಚಾರ ಸಂತ್ರಸ್ತೆಗೆ ನ್ಯಾಯ ಒದಗಿಸುತ್ತಾರೆ ಎಂದು ಬರೆಯಲಾಗಿತ್ತು. ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

Related posts

ಪ್ರಸಾದ್ ರಾಜ್ ಕಾಂಚನ್ ಹಟ್ಟು ಹಬ್ಬ ಪ್ರಯುಕ್ತ ನೇತ್ರದಾನ ಮತ್ತು ನೇತ್ರದಾನ ಮಾಹಿತಿ ಶಿಬಿರ

Udupilive News

ವಿಕಸಿತ ಭಾರತದ ಅಮೃತಕಾಲ’ – ‘ಸೇವೆ, ಆಡಳಿತ ಮತ್ತು ಬಡವರ ಕಲ್ಯಾಣದ ನರೇಂದ್ರ ಮೋದಿ ಆಡಳಿತಕ್ಕೆ ಸಾರ್ಥಕ 11 ವರ್ಷ’: ಕೆ.ಉದಯ ಕುಮಾರ್ ಶೆಟ್ಟಿ

Udupilive News

ಅಂಬಲಪಾಡಿ ಬಾಲ ಗಣೇಶೋತ್ಸವ ಸಮಿತಿ ಅಧ್ಯಕ್ಷರಾಗಿ ಸುಮಂತ್ ಶೆಟ್ಟಿಗಾರ್

Udupilive News

Leave a Comment