ದಕ್ಷಿಣ ಕನ್ನಡಪುತ್ತೂರು-ಸುಳ್ಯಬೆಳ್ತಂಗಡಿ-ಬಂಟ್ವಾಳಮಂಗಳೂರುಮೂಲ್ಕಿ-ಮೂಡುಬಿದ್ರಿ

ಪುತ್ತೂರು : ವಿದ್ಯಾರ್ಥಿನಿ ಮಗುವಿಗೆ ಜನ್ಮ ನೀಡಿದ ಪ್ರಕರಣ; ಮೈಸೂರಲ್ಲಿ ಆರೋಪಿಯ ಬಂಧನ

ಪುತ್ತೂರು: ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ, ಆಕೆ ಗರ್ಭವತಿಯಾದ ಬಳಿಕ ವಿವಾಹವಾಗಲು ನಿರಾಕರಿಸಿ ಕಳೆದ 10 ದಿನಗಳಿಂದ ನಾಪತ್ತೆಯಾಗಿದ್ದ ಬಪ್ಪಳಿಗೆ ನಿವಾಸಿ ಕೃಷ್ಣ ಜೆ. ರಾವ್ (21) ನನ್ನು ಜು. ಶುಕ್ರವಾರ ಪೊಲೀಸರು ಮೈಸೂರಿನಲ್ಲಿ ವಶಕ್ಕೆ ಪಡೆದುಕೊಂಡಿದ್ದಾರೆ.

ಈತನ ವಿರುದ್ಧ ದ.ಕ. ಮಹಿಳಾ ಠಾಣೆಯಲ್ಲಿ ಅತ್ಯಾಚಾರ ಮತ್ತು ನಂಬಿಕೆ ದ್ರೋಹದ ಪ್ರಕರಣ ದಾಖಲಾಗಿತ್ತು.

ಸಂತ್ರಸ್ತೆ (21) ಕೂಡ ಪುತ್ತೂರು ನಗರಸಭಾ ವ್ಯಾಪ್ತಿಯ ನಿವಾಸಿಯಾಗಿದ್ದು, ಮಂಗಳೂರಿನ ಕಾಲೇಜೊಂದರಲ್ಲಿ ಪದವಿ ವ್ಯಾಸಂಗ ಪೂರ್ಣಗೊಳಿಸಿದ್ದಾರೆ.

ಆರೋಪಿ ನಾಪತ್ತೆ ಆದ ನಂತರ ಆತನಿಗೆ ಆಶ್ರಯ ನೀಡಿದ್ದ ಸಂಬಂಧಿಕರನ್ನು ಪೊಲೀಸರು ತೀವ್ರ ವಿಚಾರಣೆಗೆ ಒಳಪಡಿಸಿದ್ದು, ಆ ವೇಳೆ ಆರೋಪಿಯ ಸುಳಿವು ಪತ್ತೆಯಾಗಿತ್ತು ಎನ್ನಲಾಗಿದೆ.

Related posts

ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಬಿಜೆಪಿ ಗೆಲುವು. ಕಾಂಗ್ರೆಸ್ ಆಡಳಿತ ವೈಫಲ್ಯಕ್ಕೆ ‘ಉಡುಗೊರೆ’ಎಂದ ವಿಜಯೇಂದ್ರ

Udupilive News

ಚಿಲ್ಲರೆ ನೀಡಿದ್ದಕ್ಕೆ ದಲಿತ ಯುವತಿಯ ಮೇಲೆ ಹಲ್ಲೆ: ಜಾತಿ ನಿಂದನೆ,ಎಸ್ ಪಿ ಭೇಟಿ

Udupilive News

ಗಣೇಶ ಹಬ್ಬಕ್ಕೆ ಪ್ರಯಾಣಿಕರಿಗೆ ಕೆಎಸ್​ಆರ್​ಟಿಸಿ ಗುಡ್ ನ್ಯೂಸ್: ರಾಜ್ಯ, ಹೊರ ರಾಜ್ಯಗಳಿಗೆ 1500 ಹೆಚ್ಚುವರಿ ಬಸ್

Udupilive News

Leave a Comment