ದಕ್ಷಿಣ ಕನ್ನಡಪುತ್ತೂರು-ಸುಳ್ಯಬೆಳ್ತಂಗಡಿ-ಬಂಟ್ವಾಳಮಂಗಳೂರುಮೂಲ್ಕಿ-ಮೂಡುಬಿದ್ರಿ

ಪುತ್ತೂರು : ವಿದ್ಯಾರ್ಥಿನಿ ಮಗುವಿಗೆ ಜನ್ಮ ನೀಡಿದ ಪ್ರಕರಣ; ಮೈಸೂರಲ್ಲಿ ಆರೋಪಿಯ ಬಂಧನ

ಪುತ್ತೂರು: ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ, ಆಕೆ ಗರ್ಭವತಿಯಾದ ಬಳಿಕ ವಿವಾಹವಾಗಲು ನಿರಾಕರಿಸಿ ಕಳೆದ 10 ದಿನಗಳಿಂದ ನಾಪತ್ತೆಯಾಗಿದ್ದ ಬಪ್ಪಳಿಗೆ ನಿವಾಸಿ ಕೃಷ್ಣ ಜೆ. ರಾವ್ (21) ನನ್ನು ಜು. ಶುಕ್ರವಾರ ಪೊಲೀಸರು ಮೈಸೂರಿನಲ್ಲಿ ವಶಕ್ಕೆ ಪಡೆದುಕೊಂಡಿದ್ದಾರೆ.

ಈತನ ವಿರುದ್ಧ ದ.ಕ. ಮಹಿಳಾ ಠಾಣೆಯಲ್ಲಿ ಅತ್ಯಾಚಾರ ಮತ್ತು ನಂಬಿಕೆ ದ್ರೋಹದ ಪ್ರಕರಣ ದಾಖಲಾಗಿತ್ತು.

ಸಂತ್ರಸ್ತೆ (21) ಕೂಡ ಪುತ್ತೂರು ನಗರಸಭಾ ವ್ಯಾಪ್ತಿಯ ನಿವಾಸಿಯಾಗಿದ್ದು, ಮಂಗಳೂರಿನ ಕಾಲೇಜೊಂದರಲ್ಲಿ ಪದವಿ ವ್ಯಾಸಂಗ ಪೂರ್ಣಗೊಳಿಸಿದ್ದಾರೆ.

ಆರೋಪಿ ನಾಪತ್ತೆ ಆದ ನಂತರ ಆತನಿಗೆ ಆಶ್ರಯ ನೀಡಿದ್ದ ಸಂಬಂಧಿಕರನ್ನು ಪೊಲೀಸರು ತೀವ್ರ ವಿಚಾರಣೆಗೆ ಒಳಪಡಿಸಿದ್ದು, ಆ ವೇಳೆ ಆರೋಪಿಯ ಸುಳಿವು ಪತ್ತೆಯಾಗಿತ್ತು ಎನ್ನಲಾಗಿದೆ.

Related posts

ಮಂಗಳೂರು| ಬಸ್ಸಿಗೆ ಕಲ್ಲು ತೂರಾಟ ಪ್ರಕರಣದ ಆರೋಪಿ ಹಿಂದೂ ಮುಖಂಡನ ಮೊಬೈಲ್ನಲ್ಲಿ ರಾಜಕಾರಣಿಯ ಅಶ್ಲೀಲ ವಿಡಿಯೋ ಪತ್ತೆ!

Udupilive News

ಉಡುಪಿಯಲ್ಲಿ ಲವ್ ಜಿಹಾದ್? ಇಸ್ಲಾಂಗೆ ಕನ್ವರ್ಟ್ ಆಗುವಂತೆ ವಿದ್ಯಾರ್ಥಿನಿಗೆ ಕಿರುಕುಳ ಆರೋಪ : ವೈದ್ಯ ಅರೆಸ್ಟ್!

Udupilive News

ಕಂಬಳ ಪ್ರಿಯರಿಗೆ ಶಾಕಿಂಗ್ ನ್ಯೂಸ್.! ಕಂಬಳ ನಿಲ್ಲಿಸುವಂತೆ ಹೈಕೋರ್ಟ್‌ಗೆ ಪಿಐಎಲ್‌ ಸಲ್ಲಿಸಿದ ‘ಪೆಟಾ’

Udupilive News

Leave a Comment