ಉಡುಪಿ

ಪೆರ್ಡೂರು ಅಡಪಾಡಿಯಲ್ಲಿ ಅಕ್ರಮ ಮರಳುಗಾರಿಕೆ.ದೂರು ಕೊಟ್ಟರೂ ಕ್ರಮ ಕೈ ಗೊಳ್ಳದ ಗಣಿ ಇಲಾಖೆ.

ಉಡುಪಿ:ಪೆರ್ಡೂರು ಸಮೀಪದ ಅಡಪಾಡಿ ಮಡಿ ಸಾಲು ನದಿಯಲ್ಲಿ‌ ಮರಳುಗಾರಿಕೆ ನಿಷೇಧದ ಮದ್ಯೆಯೂ ಅಕ್ರಮ ಮರಳುಗಾರಿಕೆ ಎಗ್ಗಿಲ್ಲದೇ ನಡೆಯುತ್ತಿದೆ.
ಈ ಬಗ್ಗೆ ಸ್ಥಳೀಯರು ಗ್ರಾಮ ಪಂಚಾಯತ್ ,ಗಣಿ ಇಲಾಖೆಗೆ ದೂರು ನೀಡಿದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎನ್ನುವ ಆರೋಪಗಳು ಕೇಳಿ ಬಂದಿದೆ.

ಗ್ರಾಮ ಪಂಚಯತ್ ಹಾಗೂ ಗಣಿ ಇಲಾಖೆ ಈ ಹಿಂದೆ ಮರಳು ತೆಗೆಯಲು ಅನುಮತಿ ನೀಡಿತ್ತು.ಇದೀಗ ಮರಳುಗಾರಿಕೆ ನಿಷೇಧ ಇದೆ ಅದರೆ ಅಕ್ರಮವಾಗಿ ಮಳೆಗಾಲದಲ್ಲೂ ಎಗ್ಗಿಲ್ಲದೇ ಮರಳು ಸಾಗಾಟ ಮಾಡುತ್ತಿದ್ದು ,ಇಲಾಖೆ ಮೌನವಾಗಿದೆ
ಸ್ಥಳಿಯ ಪೊಲೀಸ್ ಅಧಿಕಾರಿಗಳು ಆಕ್ರಮ ಮರಳುಗಾರಿಕೆ ನಿಲ್ಲಿಸುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.

Related posts

ಉಡುಪಿ: ಕಳವಾಗಿದ್ದ 30ಕ್ಕೂ ಅಧಿಕ ಮೊಬೈಲ್ ಫೋನ್‌ ವಾರಸುದಾರರಿಗೆ ಹಸ್ತಾಂತರ

Udupilive News

ಛತ್ತೀಸ್ ಗಢದಲ್ಲಿ ಕ್ರೈಸ್ತ ಧರ್ಮ ಭಗಿನಿಯರ ಮೇಲಿನ ದೌರ್ಜನ್ಯ ಖಂಡಿಸಿ ಉಡುಪಿಯಲ್ಲಿ ಬೃಹತ್ ಪ್ರತಿಭಟನೆ

Udupilive News

ಬಾಕ್ಸಿಂಗ್ ಚ್ಯಾಂಪಿಯನ್ ಶಿಪ್ ನಲ್ಲಿ ಕಂಚಿನ ಪದಕ ಪಡೆದ ಮಾನ್ಸಿ ಜೆ ಸುವರ್ಣ, ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಶ್ಲಾಘನೆ

Udupilive News

Leave a Comment