ಉಡುಪಿ

ಮರವಂತೆ ಪ್ರಕಶ್ ಪಡಿಯಾರ್‌ ನಿಧನ‌.ಯಕ್ಷಗಾನ ಕಲಾರಂಗ ಸಂತಾಪ.

ಉಡುಪಿ: ಅನರೋಗ್ಯದ ಕಾರಣದಿಂದ ಮರವಂತೆ ಪ್ರಕಾಶ್ ಪಡಿಯಾರ್ ನಿಧನರಾಗಿದ್ದಾರೆ. ಎಲ್.ಐ.ಸಿ. ಏಜೆಂಟ್ ಆಗಿದ್ದ ಮರವಂತೆಯ ಪ್ರಕಾಶ್ ಪಡಿಯಾರ್ 64 ವರ್ಷ ವಯಸ್ಸಾಗಿತ್ತು. ಇಂದು .ಸಾಹಿತ್ಯ, ಸಾಂಸ್ಕೃತಿಕ ಕ್ಷೇತ್ರಗಳಲ್ಲಿ ಸಕ್ರಿಯರಾಗಿದ್ದ ಇವರು ಪತ್ನಿ, ಇಬ್ಬರು ಪುತ್ರಿಯರು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

ಯಕ್ಷಗಾನ ಕಲಾರಂಗದ ಆಜೀವ ಸದಸ್ಯರಾಗಿದ್ದ ಇವರ ನಿಧನಕ್ಕೆ ಸಂಸ್ಥೆಯ ಅಧ್ಯಕ್ಷ ಎಂ. ಗಂಗಾಧರ ರಾವ್, ಕಾರ್ಯದರ್ಶಿ ಮುರಲಿ ಕಡೆಕಾರ್ ತೀವ್ರ ಸಂತಾಪ ಸೂಚಿಸಿದ್ದಾರೆ.

Related posts

ಕೊಲ್ಲೂರು ಉಡುಪಿ ಧರ್ಮಸ್ಥಳ ಕ್ಷೇತ್ರ ಗಳ ಬಗ್ಗೆ ಅವಹೇಳನಕಾರಿ ವಿಡಿಯೋ ,ನಗರ ಠಾಣೆಯಲ್ಲಿ ಎಫ್ ಐ ಅರ್

Udupilive News

ಕೊರಗ ಬುಡಕಟ್ಟು ಸಮುದಾಯದವರಿಗೆ ಮೂಲಭೂತ ದಾಖಲಾತಿಗಳಿಗೆ ಸಂಬಂಧಿಸಿದ ತರಬೇತಿ

Udupilive News

ಅ.25ರಂದು ಉಡುಪಿಯಲ್ಲಿ “ಕೆನರಾ ರಿಟೈಲ್ ಮೇಳ-2024

Udupilive News

Leave a Comment