ಉಡುಪಿ

ಮರವಂತೆ ಪ್ರಕಶ್ ಪಡಿಯಾರ್‌ ನಿಧನ‌.ಯಕ್ಷಗಾನ ಕಲಾರಂಗ ಸಂತಾಪ.

ಉಡುಪಿ: ಅನರೋಗ್ಯದ ಕಾರಣದಿಂದ ಮರವಂತೆ ಪ್ರಕಾಶ್ ಪಡಿಯಾರ್ ನಿಧನರಾಗಿದ್ದಾರೆ. ಎಲ್.ಐ.ಸಿ. ಏಜೆಂಟ್ ಆಗಿದ್ದ ಮರವಂತೆಯ ಪ್ರಕಾಶ್ ಪಡಿಯಾರ್ 64 ವರ್ಷ ವಯಸ್ಸಾಗಿತ್ತು. ಇಂದು .ಸಾಹಿತ್ಯ, ಸಾಂಸ್ಕೃತಿಕ ಕ್ಷೇತ್ರಗಳಲ್ಲಿ ಸಕ್ರಿಯರಾಗಿದ್ದ ಇವರು ಪತ್ನಿ, ಇಬ್ಬರು ಪುತ್ರಿಯರು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

ಯಕ್ಷಗಾನ ಕಲಾರಂಗದ ಆಜೀವ ಸದಸ್ಯರಾಗಿದ್ದ ಇವರ ನಿಧನಕ್ಕೆ ಸಂಸ್ಥೆಯ ಅಧ್ಯಕ್ಷ ಎಂ. ಗಂಗಾಧರ ರಾವ್, ಕಾರ್ಯದರ್ಶಿ ಮುರಲಿ ಕಡೆಕಾರ್ ತೀವ್ರ ಸಂತಾಪ ಸೂಚಿಸಿದ್ದಾರೆ.

Related posts

79 ನೇ ಸ್ವಾಂತಂತ್ಯ್ರ ದಿನಾಚರಣೆ.ಜಿಲ್ಲಾ ಕ್ರೀಡಾಂಗಣದಲ್ಲಿ ಧ್ವಜಾರೋಹಣ ನೆರವೇರಿಸಿದ ಉಸ್ತುವರಿ ಸಚಿವರು.

Udupilive News

ಉಡುಪಿ ನಗರ ಮದ್ಯೆ ಕತ್ತು ಸೀಳಿ ಸ್ನೆಹಿತನ ಕೊಲೆ.

Udupilive News

ಉಡುಪಿ: ಪ್ರಾಚ್ಯ ವಿದ್ಯಾ ಸಮ್ಮೇಳನ ಉದ್ಘಾಟನೆಗೆ ಉಡುಪಿಗೆ ಆಗಮಿಸಿದ ಬಾಬಾ ರಾಮದೇವ್

Udupilive News

Leave a Comment