ಉಡುಪಿ

ಮರವಂತೆ ಪ್ರಕಶ್ ಪಡಿಯಾರ್‌ ನಿಧನ‌.ಯಕ್ಷಗಾನ ಕಲಾರಂಗ ಸಂತಾಪ.

ಉಡುಪಿ: ಅನರೋಗ್ಯದ ಕಾರಣದಿಂದ ಮರವಂತೆ ಪ್ರಕಾಶ್ ಪಡಿಯಾರ್ ನಿಧನರಾಗಿದ್ದಾರೆ. ಎಲ್.ಐ.ಸಿ. ಏಜೆಂಟ್ ಆಗಿದ್ದ ಮರವಂತೆಯ ಪ್ರಕಾಶ್ ಪಡಿಯಾರ್ 64 ವರ್ಷ ವಯಸ್ಸಾಗಿತ್ತು. ಇಂದು .ಸಾಹಿತ್ಯ, ಸಾಂಸ್ಕೃತಿಕ ಕ್ಷೇತ್ರಗಳಲ್ಲಿ ಸಕ್ರಿಯರಾಗಿದ್ದ ಇವರು ಪತ್ನಿ, ಇಬ್ಬರು ಪುತ್ರಿಯರು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

ಯಕ್ಷಗಾನ ಕಲಾರಂಗದ ಆಜೀವ ಸದಸ್ಯರಾಗಿದ್ದ ಇವರ ನಿಧನಕ್ಕೆ ಸಂಸ್ಥೆಯ ಅಧ್ಯಕ್ಷ ಎಂ. ಗಂಗಾಧರ ರಾವ್, ಕಾರ್ಯದರ್ಶಿ ಮುರಲಿ ಕಡೆಕಾರ್ ತೀವ್ರ ಸಂತಾಪ ಸೂಚಿಸಿದ್ದಾರೆ.

Related posts

ಉಡುಪಿಯ ಟೈಮ್ಸ್ ಸ್ಕ್ವೇರ್ ಮಾಲ್ ನಲ್ಲಿ ‘ದಿ ಓಷಿಯನ್ ಪರ್ಲ್ ಟೈಮ್ಸ್ ಸ್ಕ್ವೇರ್’ ಹೋಟೆಲ್ ಶುಭಾರಂಭ

Udupilive News

ಬಿಲ್ಲವ ಮಹಿಳೆಯ ಬಗ್ಗೆ ಅರಣ್ಯಾಧಿಕಾರಿಯಿಂದ ಅವಮಾನದ ಮಾತು,ಉಡುಪಿ ಜಿಲ್ಲಾ ಬಿಲ್ಲವ‌ ವೇದಿಕೆ‌ ಖಂಡನೆ

Udupilive News

ರಾಷ್ಟ್ರೀಕೃತ ಬ್ಯಾಂಕ್ಗಳಲ್ಲಿ ಕನ್ನಡ ಭಾಷೆ ಗೊತ್ತಿರುವ ಅಧಿಕಾರಿಗಳನ್ನು ನೇಮಿಸಿ: ಬ್ಯಾಂಕ್ಗಳಿಗೆ ಕೋಟ ಸಲಹೆ

Udupilive News

Leave a Comment