ಉಡುಪಿ

ಇಂದ್ರಾಳಿ ರೈಲ್ವೆ ನಿಲ್ದಾಣಕ್ಕೆ ಸಿಟಿ ಬಸ್ ಸಂಚಾರ ವ್ಯವಸ್ಥೆ, ಜಿಲ್ಲಾಧಿಕಾರಿಗೆ ಮನವಿ

ಇಂದ್ತಾಳಿ ರೈಲ್ವೇ ನಿಲ್ದಾಣಕ್ಕೆ ಯಾತ್ರಿಕರ ಅನುಕೂಲಕ್ಕಾಗಿ ಸಿಟಿ ಬಸ್ ಸಂಚಾರದ ವೆವಸ್ಥೆ ಕಲ್ಪಿಸುವಂತೆ ಉಡುಪಿ ರೈಲ್ವೆ ಯಾತ್ರಿ ಸಂಘದ ವತಿಯಿಂದ ಜಿಲ್ಲಾಧಿಕಾರಿ ಸ್ವರೂಪ ಟಿ ಕೆ ಇವರಿಗೆ ಮನವಿ ಸಲ್ಲಿಸಲಾಯಿತು.

ರೈಲು ನಿಲ್ದಾಣದಲ್ಲಿ ಬಸ್ಸುಗಳು ಬಾರದ ಕಾರಣ ಪ್ರಯಾಣಿಕರು ಬಸ್ಸಿಗಾಗಿ ಇಂದ್ರಾಳಿ ರೈಲ್ವೆ ಬ್ರಿಡ್ಜ್ ವರೆಗೆ ನಡೆದುಕೊಂಡು ಹೋಗಬೇಕಾದ ಪರಿಸ್ಥಿತಿ ಇದೆ.ಇದರಿಂದಾಗಿ ಪ್ರಯಾಣಿಕರು ಸಮಸ್ಯೆ ಎದುರಿಸುವಂತಾಗಿದೆ .ಈ ಕಾರಣಗಳಿಂದಾಗಿ ಸಿಟಿ ಬಸ್ ಸಂಚಾರ ಅರಂಭಿಸಬೇಕೆಂದು ಮನವಿ ಮಾಡಿದರು.

ಈ ಸಂಧರ್ಭದಲ್ಲಿ ಉಡುಪಿ ರೈಲ್ವೆ ಯಾತ್ರಿ ಸಂಘದ ವತಿಯಿಂದ ಅಧ್ಯಕ್ಷರಾದ ಧೀರಜ್ ಶಾಂತಿ. ಸಂಘದ ಉಪಾಧ್ಯಕ್ಷರಾದ ಮಧುಸೂದನ್ ಹೇರೂರು, ಕಾರ್ಯದರ್ಶಿ ಮಂಜುನಾಥ್ ಮಣಿಪಾಲ, ಕೋಶಾಧಿಕಾರಿ ಅಜಿತ್ ಕುಮಾರ್ ಪೈ, ನಿರ್ದೇಶಕರುಗಳಾದ ಜಾನ್ ರೆಬೆಲ್ಲೊ, ಶ್ರೀನಿವಾಸ್ ಶೆಟ್ಟಿ ತೊನ್ಸೆ, ಪ್ಲಾಸಿಡ್ ಹಾಜರಿದ್ದರು.

Related posts

ಕೇಂದ್ರದ ಬಿಜೆಪಿ ಸರ್ಕಾರದಲ್ಲಿ ದೇಶದ ಭದ್ರತೆ ಅಪಾಯದಲ್ಲಿ ಪ್ರಸಾದ್ ರಾಜ್ ಕಾಂಚನ್

Udupilive News

ವಿಶೇಷ ಫೋಲೀಸ್ ಠಾಣೆಗಾಗಿ ದ.ಸಂ.ಸ. ಮನವಿ

Udupilive News

ಕಾಂಗ್ರೆಸ್ ಮತ ಬ್ಯಾಂಕಿಗಾಗಿ ಬಾಂಗ್ಲಾ ವಲಸಿಗರಿಗೆ ಅಧಾರ್ ಕಾರ್ಡ್‌ ಸಿಗುವಂತೆ ಮಾಡಿದ್ದಾರೆ.ಶಾಸಕ ಯಶ್ ಪಾಲ್ ಸುವರ್ಣ

Udupilive News

Leave a Comment