ಉಡುಪಿ

ಗೃಹ ಲಕ್ಷ್ಮಿ ಹಣ ಬಿಡುಗಡೆ ಮಾಡಿ ಉಡುಪಿಗೆ ಬಂದಿದ್ದೇನೆ.ಲಕ್ಷ್ಮೀ ಹೆಬ್ಬಾಳ್ಕರ್.

ಉಡುಪಿ: ಗೃಹಲಕ್ಷ್ಮಿ ಯೋಜನೆಯ ಜೂನ್ ಹಾಗೂ ಜುಲೈ ತಿಂಗಳ ಹಣ ಬಿಡುಗಡೆಯಾಗಿರಲಿಲ್ಲ.
ಈಗ ಆ ಹಣವನ್ನ ಬಿಡುಗಡೆ ಮಾಡಿ ಉಡುಪಿಗೆ ಬಂದಿದ್ದೇನೆ‌ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.

ಹಣ ಬಿಡುಗಡೆಯಾಗಿ ಸರಿಸುಮಾರು ಐದು ಆರು ದಿನಗಳು ಕಳೆದಿವೆ ಎಲ್ಲರಿಗೂ ಹಣ ತಲುಪಲಿದೆ. ಜೂನ್ ತಿಂಗಳಿನ ಬಾಕಿ ಹಣ ಸಂದಾಯವಾಗಿದೆ. ಜುಲೈ ಹಣ ಕೆಲವೇ ದಿನಗಳಲ್ಲಿ ಫಲಾನುಭವಿಗಳ ಖಾತೆಗೆ ಬರಲಿದೆ ಮುಂದಿನ ಗಣೇಶ ಚತುರ್ಥಿಯ ಒಳಗೆ ಗೃಹಲಕ್ಷ್ಮಿಯ ಜುಲೈ ತಿಂಗಳ ಹಣ ಬಿಡುಗಡೆ ಮಾಡಬೇಕೆನ್ನುವ ಆಸೆ ಇದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

Related posts

ಚಿಲ್ಲರೆ ನೀಡಿದ್ದಕ್ಕೆ ದಲಿತ ಯುವತಿಯ ಮೇಲೆ ಹಲ್ಲೆ: ಜಾತಿ ನಿಂದನೆ,ಎಸ್ ಪಿ ಭೇಟಿ

Udupilive News

ನ.9ರಂದು ಉಡುಪಿಯಲ್ಲಿ “ನನ್ನ ನಾಡು ನನ್ನ ಹಾಡು” ಜಿಲ್ಲಾಮಟ್ಟದ ಕನ್ನಡ ಹಾಡುಗಳ ಸ್ಪರ್ಧೆ

Udupilive News

ಕಾರ್ಕಳ: ಕರಿಮಣಿ ಮಾಲೀಕ ನೀನಲ್ಲ ಅಂತಾ ಗಂಡನ ಜೊತೆ ರೀಲ್ಸ್  ಮಾಡಿದವಳು ,ಬಾಯ್ ಫ್ರೆಂಡ್ ಜೊತೆ ಸೇರಿ  ಕೊಂದೇ ಬಿಟ್ಟಳು.

Udupilive News

Leave a Comment