ಉಡುಪಿ

ಗೃಹ ಲಕ್ಷ್ಮಿ ಹಣ ಬಿಡುಗಡೆ ಮಾಡಿ ಉಡುಪಿಗೆ ಬಂದಿದ್ದೇನೆ.ಲಕ್ಷ್ಮೀ ಹೆಬ್ಬಾಳ್ಕರ್.

ಉಡುಪಿ: ಗೃಹಲಕ್ಷ್ಮಿ ಯೋಜನೆಯ ಜೂನ್ ಹಾಗೂ ಜುಲೈ ತಿಂಗಳ ಹಣ ಬಿಡುಗಡೆಯಾಗಿರಲಿಲ್ಲ.
ಈಗ ಆ ಹಣವನ್ನ ಬಿಡುಗಡೆ ಮಾಡಿ ಉಡುಪಿಗೆ ಬಂದಿದ್ದೇನೆ‌ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.

ಹಣ ಬಿಡುಗಡೆಯಾಗಿ ಸರಿಸುಮಾರು ಐದು ಆರು ದಿನಗಳು ಕಳೆದಿವೆ ಎಲ್ಲರಿಗೂ ಹಣ ತಲುಪಲಿದೆ. ಜೂನ್ ತಿಂಗಳಿನ ಬಾಕಿ ಹಣ ಸಂದಾಯವಾಗಿದೆ. ಜುಲೈ ಹಣ ಕೆಲವೇ ದಿನಗಳಲ್ಲಿ ಫಲಾನುಭವಿಗಳ ಖಾತೆಗೆ ಬರಲಿದೆ ಮುಂದಿನ ಗಣೇಶ ಚತುರ್ಥಿಯ ಒಳಗೆ ಗೃಹಲಕ್ಷ್ಮಿಯ ಜುಲೈ ತಿಂಗಳ ಹಣ ಬಿಡುಗಡೆ ಮಾಡಬೇಕೆನ್ನುವ ಆಸೆ ಇದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

Related posts

ಅಗಸ್ಟ್ 10 ರಂದು ಸೂಪರ್ ಹಿಟ್ ನಾಟಕ “ಶಾಂಭವಿ ” ಇದರ 222 ಪ್ರದರ್ಶನ ಮತ್ತು ಸಂಭ್ರಮಾಚರಣೆ

Udupilive News

ಅಂಗವಿಕಲರ ಕಲ್ಯಾಣಕ್ಕಾಗಿ ಜೀವನವನ್ನೇ ಮೂಡಿಪಾಗಿಟ್ಟಿರುವ ಜಗದೀಶ್ ಭಟ್ ಬಗ್ಗೆ ನಿಮಗೆಷ್ಟು ಗೊತ್ತು..?

Udupilive News

ನ.27ರಂದು ಬೃಹತ್ ಸಂಪ್ರದಾಯಿಕ ಗೂಡುದೀಪ ಸ್ಪರ್ಧೆ ಮತ್ತು ಪ್ರದರ್ಶನ, ಮಾರಾಟ

Udupilive News

Leave a Comment