ಉಡುಪಿ

ಗೃಹ ಲಕ್ಷ್ಮಿ ಹಣ ಬಿಡುಗಡೆ ಮಾಡಿ ಉಡುಪಿಗೆ ಬಂದಿದ್ದೇನೆ.ಲಕ್ಷ್ಮೀ ಹೆಬ್ಬಾಳ್ಕರ್.

ಉಡುಪಿ: ಗೃಹಲಕ್ಷ್ಮಿ ಯೋಜನೆಯ ಜೂನ್ ಹಾಗೂ ಜುಲೈ ತಿಂಗಳ ಹಣ ಬಿಡುಗಡೆಯಾಗಿರಲಿಲ್ಲ.
ಈಗ ಆ ಹಣವನ್ನ ಬಿಡುಗಡೆ ಮಾಡಿ ಉಡುಪಿಗೆ ಬಂದಿದ್ದೇನೆ‌ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.

ಹಣ ಬಿಡುಗಡೆಯಾಗಿ ಸರಿಸುಮಾರು ಐದು ಆರು ದಿನಗಳು ಕಳೆದಿವೆ ಎಲ್ಲರಿಗೂ ಹಣ ತಲುಪಲಿದೆ. ಜೂನ್ ತಿಂಗಳಿನ ಬಾಕಿ ಹಣ ಸಂದಾಯವಾಗಿದೆ. ಜುಲೈ ಹಣ ಕೆಲವೇ ದಿನಗಳಲ್ಲಿ ಫಲಾನುಭವಿಗಳ ಖಾತೆಗೆ ಬರಲಿದೆ ಮುಂದಿನ ಗಣೇಶ ಚತುರ್ಥಿಯ ಒಳಗೆ ಗೃಹಲಕ್ಷ್ಮಿಯ ಜುಲೈ ತಿಂಗಳ ಹಣ ಬಿಡುಗಡೆ ಮಾಡಬೇಕೆನ್ನುವ ಆಸೆ ಇದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

Related posts

ಸ್ವಾತಂತ್ರ್ಯೋತ್ಸವ – ಸ್ವಚ್ಛ ಹಾಗೂ ವ್ಯಸನ ಮುಕ್ತ ಗ್ರಾಮ ನಿರ್ಮಾಣಕ್ಕೆ ಗಂಟಿಹೊಳೆ ಕರೆ

Udupilive News

ಬೇಲೆಕೇರಿ ಅದಿರು ನಾಪತ್ತೆ ಕೇಸ್‌ – 6 ಪ್ರಕರಣಗಳಲ್ಲೂ ಕಾಂಗ್ರೆಸ್‌ ಶಾಸಕ ಸತೀಶ್‌ ಸೈಲ್ ಗೆ 7 ವರ್ಷ ಜೈಲು

Udupilive News

ಶಾಲೆಗಳಿಗೆ ಬಾಂಬ್ ಬೆದರಿಕೆ ಮಹಿಳಾ ಇಂಜಿನಿಯರ್ ಅರೆಸ್ಟ್.

Udupilive News

Leave a Comment