ಉಡುಪಿ

79 ನೇ ಸ್ವಾಂತಂತ್ಯ್ರ ದಿನಾಚರಣೆ.ಜಿಲ್ಲಾ ಕ್ರೀಡಾಂಗಣದಲ್ಲಿ ಧ್ವಜಾರೋಹಣ ನೆರವೇರಿಸಿದ ಉಸ್ತುವರಿ ಸಚಿವರು.

ಉಡುಪಿಯ ಅಜ್ಜರಕಾಡಿನಲ್ಲಿರುವ ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಶುಕ್ರವಾರ ನಡೆದ 79ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು ಧ್ವಜಾರೋಹಣ ನೇರವೇರಿಸಿ, ಗೌರವ ರಕ್ಷೆ ಸ್ವೀಕರಿಸಿದರು.‌

ಈ ವೇಳೆ ಶಾಸಕ ಯಶ್ ಪಾಲ್ ಸುವರ್ಣ, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ದಿನಕರ್ ಹೇರೂರು, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಅಶೋಕ್ ಕುಮಾರ್ ಕೊಡವೂರು, ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ, ಜಿಲ್ಲಾ ಪಂಚಾಯತ್ ಸಿಇಒ ಪ್ರತೀಕ್ ಬಾಯಲ್, ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್, ಅಪರ ಜಿಲ್ಲಾಧಿಕಾರಿ ಅಭಿದ್ ಗದ್ಯಾಳ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಶಾಲಾ ಮಕ್ಕಳು ಉಪಸ್ಥಿತರಿದ್ದರು.

Related posts

ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಶರಣಾದ ವಿನಯ್ ಕೊಲೆ ಅರೊಪಿಗಳು.ಕೊಲೆಗೆ ಕಾರಣವಾಯ್ತು ಆ ಒಂದು ಅಡಿಯೊ ಮೆಸೇಜ್

Udupilive News

ನ.4ರಿಂದ 10ರವರೆಗೆ ಚಿಕ್ಕಮಗಳೂರಿನ ದತ್ತ ಪೀಠದಲ್ಲಿ ದತ್ತಮಾಲಾ ಅಭಿಯಾನ; ಉಡುಪಿಯಿಂದ 500ಕ್ಕಿಂತಲೂ ಹೆಚ್ಚು ಕಾರ್ಯಕರ್ತರು ಭಾಗಿ

Udupilive News

ದುಬೈನ ಫಾರ್ಚ್ಯೂನ್ ಸಂಸ್ಥೆಗೆ 2.5 ಕೋಟಿ ವಂಚಿಸಿ‌ ಬಂಧನಕ್ಕೊಳಗಾಗಿದ್ದ ಆರೋಪಿಯ ಜಾಮೀನು ಅರ್ಜಿ ತಿರಸ್ಕೃತ

Udupilive News

Leave a Comment