ಉಡುಪಿ

ಉಡುಪಿ ಪತ್ರಕರ್ತರ ಸಂಘದಿಂದ ಸ್ವಾತಂತ್ರೋತ್ಸವ ದಿನಾಚರಣೆ

ಉಡುಪಿ, ಆ.15: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ 79ನೇ ಸ್ವಾತಂತ್ರೋತ್ಸವ ದಿನವನ್ನು ಉಡುಪಿ ಪತ್ರಿಕಾ ಭವನದಲ್ಲಿ ಆಚರಿಸಲಾಯಿತು.

ಮುಖ್ಯ ಅತಿಥಿಯಾಗಿ ಆಗಮಿಸಿದ ಸಂಘದ ಮಾಜಿ ಅಧ್ಯಕ್ಷ ಗೋಕುಲ್ ದಾಸ್ ಪೈ ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ರಾಜೇಶ್ ಶೆಟ್ಟಿ ಅಲೆವೂರು, ಪ್ರಧಾನ ಕಾರ್ಯದರ್ಶಿ ನಝೀರ್ ಪೊಲ್ಯ, ಕೋಶಾಧಿಕಾರಿ ಉಮೇಶ್ ಮಾರ್ಪಳ್ಳಿ, ಉಡುಪಿ ವಾರ್ತಾಧಿಕಾರಿ ಮಂಜುನಾಥ್, ಉಡುಪಿ ಪತ್ರಿಕಾ ಭವನ ಸಮಿತಿ ಸಂಚಾಲಕ ಅಜಿತ್ ಆರಾಡಿ, ಸಂಘದ ಸದಸ್ಯರಾದ ನಿತೀಶ್ ಮಂಚಿ, ರಿಚರ್ಡ್ ಡಿಸೋಜ ಉಪಸ್ಥಿತರಿದ್ದರು. ಪತ್ರಕರ್ತ ಮೈಕಲ್ ರೋಡ್ರಿಗಸ್ ಕಾರ್ಯಕ್ರಮ ನಿರೂಪಿಸಿದರು

Related posts

ಉಡುಪಿ ಜಿಲ್ಲಾ ಜ್ಯೂನಿಯರ್ ಅಥ್ಲೆಟಿಕ್ ಮೀಟ್ ಉದ್ಘಾಟನೆ

Udupilive News

ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘಕ್ಕೆ 2024ನೇ ಸಾಲಿನ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

Udupilive News

ಅಮರವೀರ ಗೀತ ಗಾಯನ ಸ್ಪರ್ಧೆ-ಬಹುಮಾನ ವಿತರಣೆ, ಸನ್ಮಾನ

Udupilive News

Leave a Comment