ಉಡುಪಿ

ಉಡುಪಿ: ಟೀಮ್ ಕರ್ಣದಿಂದ “ಕರ್ಣ ಮಹಾಸಂಗಮ” ಕಾರ್ಯಕ್ರಮ


ಉಡುಪಿ: ಟೀಮ್ ಕರ್ಣ ತಂಡದ ವತಿಯಿಂದ “ಕರ್ಣ ಮಹಾಸಂಗಮ” ಕಾರ್ಯಕ್ರಮವು ಉದ್ಯಾವರದ ಸಭಾಭವನದಲ್ಲಿ ಸಂಭ್ರಮದಿಂದ ನಡೆಯಿತು.
ತಂಡದ ಸದಸ್ಯರು ತಮ್ಮ ಉದ್ದೇಶಗಳನ್ನು ಹಂಚಿಕೊಂಡು, ಮುಂದಿನ ದಿನಗಳಲ್ಲಿ ಕೈಗೊಳ್ಳಲಿರುವ ಚಟುವಟಿಕೆಗಳ ಬಗ್ಗೆ ಮಾಹಿತಿ ನೀಡಿದರು.


ಸಮಾಜಸೇವಕ ನಿತ್ಯಾನಂದ ಒಳಕಾಡು, ಚಾಯ್ ಪಾಯಿಂಟ್ ಮಾಲೀಕ ಧನುಷ್, ತುಳುನಾಡು ಸಂರಕ್ಷಣಾ ವೇದಿಕೆ ಅಧ್ಯಕ್ಷ ಭಾರತ್ ಬಲ್ಲಾಳ್ಬಾಗ್, ಕರ್ಣ ತಂಡದ ಅಧ್ಯಕ್ಷ ಬಾಲಚಂದ್ರ, ಉಪಾಧ್ಯಕ್ಷ ತೇಜಸ್ ಪೂಜಾರಿ, ಉಪಾಧ್ಯಕ್ಷ ದೀಪಕ್ ಅಂಬಾಗಿಲು, ಕಮಲಾಕ್ಷಿ ಮೇಡಂ ಮತ್ತು ಟೀಮ್ ಕರ್ಣ ತಂಡದ ಸದಸ್ಯರು ಉಪಸ್ಥಿತರಿದ್ದರು. ಕೃತಿ ಮೂಡುಬೆಟ್ಟು ನಿರೂಪಿಸಿದರು. ದೀಪಕ್ ವಂದಿಸಿದರು.

Related posts

ತಲವಾರು ಹಿಡಿದು ಮನೆಗೆ ನುಗ್ಗಿದ್ದ ದುಷ್ಕರ್ಮಿಗಳಿಂದ ಯುವಕನ ಬರ್ಬರ ಹತ್ಯೆ

Udupilive News

ಸುರತ್ಕಲ್: “ನಿನ್ನನ್ನು 24 ತುಂಡು ಮಾಡುವೆ” ಎಂದು ಬೆದರಿಕೆ; ಯುವತಿ ಆತ್ಮಹತ್ಯೆಗೆ ಯತ್ನಿಸಿದ ಪ್ರಕರಣ – ಆರೋಪಿ ಬಂಧನ .

Udupilive News

ಕುಂದಾಪುರ:ಭಾರೀ ಗಾಳಿ ಮಳೆಗೆ ಮನೆ ಮೇಲೆ ಬಿದ್ದ ಮರ ,ಹಾನಿ

Udupilive News

Leave a Comment