ಉಡುಪಿ

ಉಡುಪಿ: ಟೀಮ್ ಕರ್ಣದಿಂದ “ಕರ್ಣ ಮಹಾಸಂಗಮ” ಕಾರ್ಯಕ್ರಮ


ಉಡುಪಿ: ಟೀಮ್ ಕರ್ಣ ತಂಡದ ವತಿಯಿಂದ “ಕರ್ಣ ಮಹಾಸಂಗಮ” ಕಾರ್ಯಕ್ರಮವು ಉದ್ಯಾವರದ ಸಭಾಭವನದಲ್ಲಿ ಸಂಭ್ರಮದಿಂದ ನಡೆಯಿತು.
ತಂಡದ ಸದಸ್ಯರು ತಮ್ಮ ಉದ್ದೇಶಗಳನ್ನು ಹಂಚಿಕೊಂಡು, ಮುಂದಿನ ದಿನಗಳಲ್ಲಿ ಕೈಗೊಳ್ಳಲಿರುವ ಚಟುವಟಿಕೆಗಳ ಬಗ್ಗೆ ಮಾಹಿತಿ ನೀಡಿದರು.


ಸಮಾಜಸೇವಕ ನಿತ್ಯಾನಂದ ಒಳಕಾಡು, ಚಾಯ್ ಪಾಯಿಂಟ್ ಮಾಲೀಕ ಧನುಷ್, ತುಳುನಾಡು ಸಂರಕ್ಷಣಾ ವೇದಿಕೆ ಅಧ್ಯಕ್ಷ ಭಾರತ್ ಬಲ್ಲಾಳ್ಬಾಗ್, ಕರ್ಣ ತಂಡದ ಅಧ್ಯಕ್ಷ ಬಾಲಚಂದ್ರ, ಉಪಾಧ್ಯಕ್ಷ ತೇಜಸ್ ಪೂಜಾರಿ, ಉಪಾಧ್ಯಕ್ಷ ದೀಪಕ್ ಅಂಬಾಗಿಲು, ಕಮಲಾಕ್ಷಿ ಮೇಡಂ ಮತ್ತು ಟೀಮ್ ಕರ್ಣ ತಂಡದ ಸದಸ್ಯರು ಉಪಸ್ಥಿತರಿದ್ದರು. ಕೃತಿ ಮೂಡುಬೆಟ್ಟು ನಿರೂಪಿಸಿದರು. ದೀಪಕ್ ವಂದಿಸಿದರು.

Related posts

ಗೃಹಲಕ್ಷ್ನಿ ಹಣದಿಂದ ಕವಾಟು ಖರೀದಿಸಿ ಫೋಟೊ ಹಂಚಿಕೊಂಡ ಮಹಿಳೆ

Udupilive News

ತಲವಾರು ಹಿಡಿದು ಮನೆಗೆ ನುಗ್ಗಿದ್ದ ದುಷ್ಕರ್ಮಿಗಳಿಂದ ಯುವಕನ ಬರ್ಬರ ಹತ್ಯೆ

Udupilive News

ಕೊಡಂಕೂರು :ಕೀಳು ಮಟ್ಟದ ರಾಜಕೀಯ ,ಸಾರ್ವಜನಿಕರಿಗಾಗಿ ನಿರ್ಮಿಸಿದ್ದ ಬಸ್ ತಂಗುದಾಣವನ್ನೇ ಕೆಡವಿದ ನಗರಸಭೆ.

Udupilive News

Leave a Comment