ಉಡುಪಿ

ನೀಲಾವರದಲ್ಲಿ ಅಂಧರ್ ಬಾಹರ್ ಆಡುತ್ತಿದ್ದ ಹನ್ನೊಂದು ಮಂದಿ ಅಂಧರ್.


ಬ್ರಹ್ಮಾವರ: ನೀಲಾವರ ಬಳಿಯ  ಅಂಧರ್ ಬಾಹರ್ ಆಡುತ್ತಿದ್ದ ಮನೆಯೊಂದಕ್ಕೆ ಬ್ರಹ್ಮಾವರ ಪೊಲೀಸರು ದಾಳಿ ನಡೆಸಿ ಹನ್ನೊಂದು ಮಂದಿಯನ್ನು ಬಂಧಿಸಿದ್ದಾರೆ.


ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದು,ಅರೋಪಿಗಳು ಪರಾರಿಯಾಗಲು ಯತ್ನಿಸಿದ್ದಾರೆ. ಸಂಧರ್ಭದಲ್ಲಿ ಪೊಲೀಸರು‌ ಎಲ್ಲರನ್ನು ಹಿಡಿದು ಬಂಧಿಸಿದ್ದಾರೆ.ಬಂಧಿತರಿಂದ ಜುಗಾರಿಗೆ ಬಳಸಿದ್ದ ಇಪ್ಪತ್ತು ಸಾವಿರ‌‌ ನಗದು,ಮೊಬೈಲ್ ವಾಹನಗಳನ್ನು‌ ವಶಪಡಿಸಿಕೊಂಡಿದ್ದಾರೆ

Related posts

ಇಂದ್ರಾಳಿ ರೈಲ್ವೆ ಬ್ರಿಡ್ಜ್ ಕಾಮಗಾರಿ ವಿಳಂಬ ಖಂಡಿಸಿ ಸೇತುವೆ ಹೋರಾಟ ಸಮಿತಿಯಿಂದ ಪ್ರತಿಭಟನೆ

Udupilive News

ಉಡುಪಿ : ಗೀತಾಂಜಲಿ ಪುರುಷರ ವಸ್ತ್ರ ಮಳಿಗೆ ಉದ್ಘಾಟನೆ

Udupilive News

ಗಂಜೀಫಾ ರಘುಪತಿ ಭಟ್ಟರಿಗೆ ಮಧ್ಯ ಪ್ರದೇಶ ಸರ್ಕಾರದಿಂದ ಕಾಳಿದಾಸ ಸಮ್ಮಾನ್ ಪ್ರಶಸ್ತಿ

Udupilive News

Leave a Comment