ಉಡುಪಿ

ನೀಲಾವರದಲ್ಲಿ ಅಂಧರ್ ಬಾಹರ್ ಆಡುತ್ತಿದ್ದ ಹನ್ನೊಂದು ಮಂದಿ ಅಂಧರ್.


ಬ್ರಹ್ಮಾವರ: ನೀಲಾವರ ಬಳಿಯ  ಅಂಧರ್ ಬಾಹರ್ ಆಡುತ್ತಿದ್ದ ಮನೆಯೊಂದಕ್ಕೆ ಬ್ರಹ್ಮಾವರ ಪೊಲೀಸರು ದಾಳಿ ನಡೆಸಿ ಹನ್ನೊಂದು ಮಂದಿಯನ್ನು ಬಂಧಿಸಿದ್ದಾರೆ.


ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದು,ಅರೋಪಿಗಳು ಪರಾರಿಯಾಗಲು ಯತ್ನಿಸಿದ್ದಾರೆ. ಸಂಧರ್ಭದಲ್ಲಿ ಪೊಲೀಸರು‌ ಎಲ್ಲರನ್ನು ಹಿಡಿದು ಬಂಧಿಸಿದ್ದಾರೆ.ಬಂಧಿತರಿಂದ ಜುಗಾರಿಗೆ ಬಳಸಿದ್ದ ಇಪ್ಪತ್ತು ಸಾವಿರ‌‌ ನಗದು,ಮೊಬೈಲ್ ವಾಹನಗಳನ್ನು‌ ವಶಪಡಿಸಿಕೊಂಡಿದ್ದಾರೆ

Related posts

ಜಡ್ಕಲ್ – ಮುದೂರು: ಕಸ್ತೂರಿ ರಂಗನ್ ವರದಿಗೆ ವಿರೋಧ – ಶಾಸಕ ಗುರುರಾಜ್ ಗಂಟಿಹೊಳೆ ಭೇಟಿ, ಸಂವಾದ

Udupilive News

ಕಾಪು ಕಾಲೇಜು ವಿದ್ಯಾರ್ಥಿನಿ ನಾಪತ್ತೆ

Udupilive News

ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ ಡೀನ್ ಆಗಿ ಡಾ. ಅನಿಲ್ ಕೆ. ಭಟ್ ನೇಮಕ

Udupilive News

Leave a Comment