ಉಡುಪಿ

ನೀಲಾವರದಲ್ಲಿ ಅಂಧರ್ ಬಾಹರ್ ಆಡುತ್ತಿದ್ದ ಹನ್ನೊಂದು ಮಂದಿ ಅಂಧರ್.


ಬ್ರಹ್ಮಾವರ: ನೀಲಾವರ ಬಳಿಯ  ಅಂಧರ್ ಬಾಹರ್ ಆಡುತ್ತಿದ್ದ ಮನೆಯೊಂದಕ್ಕೆ ಬ್ರಹ್ಮಾವರ ಪೊಲೀಸರು ದಾಳಿ ನಡೆಸಿ ಹನ್ನೊಂದು ಮಂದಿಯನ್ನು ಬಂಧಿಸಿದ್ದಾರೆ.


ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದು,ಅರೋಪಿಗಳು ಪರಾರಿಯಾಗಲು ಯತ್ನಿಸಿದ್ದಾರೆ. ಸಂಧರ್ಭದಲ್ಲಿ ಪೊಲೀಸರು‌ ಎಲ್ಲರನ್ನು ಹಿಡಿದು ಬಂಧಿಸಿದ್ದಾರೆ.ಬಂಧಿತರಿಂದ ಜುಗಾರಿಗೆ ಬಳಸಿದ್ದ ಇಪ್ಪತ್ತು ಸಾವಿರ‌‌ ನಗದು,ಮೊಬೈಲ್ ವಾಹನಗಳನ್ನು‌ ವಶಪಡಿಸಿಕೊಂಡಿದ್ದಾರೆ

Related posts

ಅಕ್ಟೋಬರ್ 24 ರಂದು ಬಾಬಾ ರಾಮ್ ದೇವ್ ಉಡುಪಿಗೆ ,ಮೂರು ದಿನಗಳ ಕಾಲ ಯೋಗ ತರಗತಿ.

Udupilive News

ಕಿಶೋರ್ ಕುಮಾರ್ ಪುತ್ತೂರು ಗೆಲುವು ನಿಶ್ಚಿತ : ಕಿಶೋರ್ ಕುಮಾರ್ ಕುಂದಾಪುರ

Udupilive News

ಮಲ್ಪೆ: ಮಹಾಲಕ್ಷ್ಮಿ ಬ್ಯಾಂಕ್ ಅವ್ಯವಹಾರ ಆರೋಪ, ಮಲ್ಪೆ ಠಾಣೆಯೆದುರು ಸಂತ್ರಸ್ತರ ಮೌನ ಪ್ರತಿಭಟನೆ

Udupilive News

Leave a Comment