ಉಡುಪಿ

ನೀಲಾವರದಲ್ಲಿ ಅಂಧರ್ ಬಾಹರ್ ಆಡುತ್ತಿದ್ದ ಹನ್ನೊಂದು ಮಂದಿ ಅಂಧರ್.


ಬ್ರಹ್ಮಾವರ: ನೀಲಾವರ ಬಳಿಯ  ಅಂಧರ್ ಬಾಹರ್ ಆಡುತ್ತಿದ್ದ ಮನೆಯೊಂದಕ್ಕೆ ಬ್ರಹ್ಮಾವರ ಪೊಲೀಸರು ದಾಳಿ ನಡೆಸಿ ಹನ್ನೊಂದು ಮಂದಿಯನ್ನು ಬಂಧಿಸಿದ್ದಾರೆ.


ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದು,ಅರೋಪಿಗಳು ಪರಾರಿಯಾಗಲು ಯತ್ನಿಸಿದ್ದಾರೆ. ಸಂಧರ್ಭದಲ್ಲಿ ಪೊಲೀಸರು‌ ಎಲ್ಲರನ್ನು ಹಿಡಿದು ಬಂಧಿಸಿದ್ದಾರೆ.ಬಂಧಿತರಿಂದ ಜುಗಾರಿಗೆ ಬಳಸಿದ್ದ ಇಪ್ಪತ್ತು ಸಾವಿರ‌‌ ನಗದು,ಮೊಬೈಲ್ ವಾಹನಗಳನ್ನು‌ ವಶಪಡಿಸಿಕೊಂಡಿದ್ದಾರೆ

Related posts

ಸಹಕಾರ ಭಾರತಿ,ಉಡುಪಿ ಜಿಲ್ಲೆಯ ನೂತನ ಅಧ್ಯಕ್ಷರಾಗಿ ದಿನೇಶ್ ಹೆಗ್ಡೆ ಆತ್ರಾಡಿ ಆಯ್ಕೆ.

Udupilive News

ಶಾಲೆಗಳಿಗೆ ಬಾಂಬ್ ಬೆದರಿಕೆ ಮಹಿಳಾ ಇಂಜಿನಿಯರ್ ಅರೆಸ್ಟ್.

Udupilive News

ನಗರದ ಚಿನ್ನದ ಅಂಗಡಿಯಲ್ಲಿ ಕಳ್ಳತನ.ಅಪಾರ ಮೌಲ್ಯದ ಸೊತ್ತುಗಳು ಕಳವು

Udupilive News

Leave a Comment