ಉಡುಪಿಬ್ರಹ್ಮಾವರ

ಪಡುತೋನ್ಸೆ ಬಳಿ ಗಾಂಜಾ‌ಮರಾಟಕ್ಕೆ ಯತ್ನ ಮೂವರ ಬಂಧನ


ಉಡುಪಿ: ಗಾಂಜಾ ಮಾರಾಟ ಮಾಡುತ್ತಿದ್ದವರನ್ನು ಮಲ್ಪೆ ಪೊಲೀಸರು ಬಂಧಿಸಿದ್ದಾರೆ.
ಪಡುತೋನ್ಸೆ ಗ್ರಾಮದ ಗುಜ್ಜರಬೆಟ್ಟು ಶ್ರೀ ಬೊಬ್ಬರ್ಯ ದೈವಸ್ಥಾನದ ಬಳಿ, ನಾಲ್ಕು ಮಂದಿ ಗಾಂಜಾ ಮಾರಾಟ ಮಾಡುತ್ತಿರುವುದಾಗಿ ದೂರು ಬಂದಿತ್ತು. ಪೊಲೀಸರು ದಾಳಿ ನಡೆಸಿದಾಗ, ತಪ್ಪಿಸಿಕೊಳ್ಳಲು ಮುಂದಾಗಿದ್ದಾರೆ

. ಈ ಪೈಕಿ ಮೂವರನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಬಂಧಿತ ರನ್ನು ಅಚ್ಯುತ್, ಪುನೀತ್, ಚಂದ್ರಕಾಂತ ಎಂದು ಗುರುತಿಸಲಾಗಿದೆ. ಈ ತಂಡದಲ್ಲಿದ್ದ ಕಿಶೋರ್ ಎಂಬಂತ ಓಡಿ ತಪ್ಪಿಸಿಕೊಂಡಿದ್ದಾನೆ.

ಬೈಕ್ ನ ಪರೀಕ್ಷೆ ನಡೆಸಿದಾಗ ಗಾಂಜಾ ಮತ್ತು ಎಂ ಡಿ ಎಂ ಎ ಪ್ಯಾಕೆಟ್ಗಳು ಪತ್ತೆಯಾಗಿವೆ. ಗಾಂಜಾ ಬೈಕ್ ಸರಿದಂತೆ ಒಟ್ಟು ಒಂದುವರೆ ಲಕ್ಷ ಮೌಲ್ಯದ ಸತ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಈ ಪ್ರಕರಣದ ಬಗ್ಗೆ ಮಲ್ಪೆ ಠಾಣೆಯಲ್ಲಿ ದೂರು ದಾಖಲಾಗಿದೆ.

Related posts

ಅ.9ಕ್ಕೆ ಉಡುಪಿಯಲ್ಲಿ ‘ದಿ ಓಷಿಯನ್ ಪರ್ಲ್ ಟೈಮ್ಸ್ ಸ್ಕ್ವೇರ್’ ಉದ್ಘಾಟನೆ

Udupilive News

ಕಾರ್ಕಳ: ಕುಂಟಲ್ಪಾಡಿ ಬಳಿ ವ್ಯಕ್ತಿಯ ಬರ್ಬರ ಕೊಲೆ

Udupilive News

ಶಾಸಕರೇ ಪುಂಡಾಟಿಕೆ ನಿಲ್ಲಿಸಿ ಜನರ ಸಮಸ್ಯೆಗಳ ಬಗ್ಗೆ ಗಮನ ಹರಿಸಿ -ರಮೇಶ್ ಕಾಂಚನ್

Udupilive News

Leave a Comment