ಉಡುಪಿಬ್ರಹ್ಮಾವರ

ಪಡುತೋನ್ಸೆ ಬಳಿ ಗಾಂಜಾ‌ಮರಾಟಕ್ಕೆ ಯತ್ನ ಮೂವರ ಬಂಧನ


ಉಡುಪಿ: ಗಾಂಜಾ ಮಾರಾಟ ಮಾಡುತ್ತಿದ್ದವರನ್ನು ಮಲ್ಪೆ ಪೊಲೀಸರು ಬಂಧಿಸಿದ್ದಾರೆ.
ಪಡುತೋನ್ಸೆ ಗ್ರಾಮದ ಗುಜ್ಜರಬೆಟ್ಟು ಶ್ರೀ ಬೊಬ್ಬರ್ಯ ದೈವಸ್ಥಾನದ ಬಳಿ, ನಾಲ್ಕು ಮಂದಿ ಗಾಂಜಾ ಮಾರಾಟ ಮಾಡುತ್ತಿರುವುದಾಗಿ ದೂರು ಬಂದಿತ್ತು. ಪೊಲೀಸರು ದಾಳಿ ನಡೆಸಿದಾಗ, ತಪ್ಪಿಸಿಕೊಳ್ಳಲು ಮುಂದಾಗಿದ್ದಾರೆ

. ಈ ಪೈಕಿ ಮೂವರನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಬಂಧಿತ ರನ್ನು ಅಚ್ಯುತ್, ಪುನೀತ್, ಚಂದ್ರಕಾಂತ ಎಂದು ಗುರುತಿಸಲಾಗಿದೆ. ಈ ತಂಡದಲ್ಲಿದ್ದ ಕಿಶೋರ್ ಎಂಬಂತ ಓಡಿ ತಪ್ಪಿಸಿಕೊಂಡಿದ್ದಾನೆ.

ಬೈಕ್ ನ ಪರೀಕ್ಷೆ ನಡೆಸಿದಾಗ ಗಾಂಜಾ ಮತ್ತು ಎಂ ಡಿ ಎಂ ಎ ಪ್ಯಾಕೆಟ್ಗಳು ಪತ್ತೆಯಾಗಿವೆ. ಗಾಂಜಾ ಬೈಕ್ ಸರಿದಂತೆ ಒಟ್ಟು ಒಂದುವರೆ ಲಕ್ಷ ಮೌಲ್ಯದ ಸತ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಈ ಪ್ರಕರಣದ ಬಗ್ಗೆ ಮಲ್ಪೆ ಠಾಣೆಯಲ್ಲಿ ದೂರು ದಾಖಲಾಗಿದೆ.

Related posts

ಯೋಗ ಎನ್ನುವುದು ಮಾಹಿತಿ‌ ಅಲ್ಲ,ಅದನ್ನು ಜಗತ್ತಿನ ಎಲ್ಲರೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎನ್ನುವ ಆಕಾಂಕ್ಷೆ ಇದೆ.ಬಾಬಾ ರಾಮ್ ದೇವ್

Udupilive News

ಗೃಹ ಲಕ್ಷ್ಮಿ ಹಣ ಬಿಡುಗಡೆ ಮಾಡಿ ಉಡುಪಿಗೆ ಬಂದಿದ್ದೇನೆ.ಲಕ್ಷ್ಮೀ ಹೆಬ್ಬಾಳ್ಕರ್.

Udupilive News

ಶಾಲಾ ವಾಹನಗಳ ವಿರುದ್ದ ಪೊಲೀಸ್ ಕಾರ್ಯಚರಣೆ.282 ಕೇಸ್ 1,60,000 ಸಾವಿರ ದಂಡ.

Udupilive News

Leave a Comment