ಉಡುಪಿ

ನಗರದ ಚಿನ್ನದ ಅಂಗಡಿಯಲ್ಲಿ ಕಳ್ಳತನ.ಅಪಾರ ಮೌಲ್ಯದ ಸೊತ್ತುಗಳು ಕಳವು

ಉಡುಪಿ, ಸೆ.9: ನಗರದ ಚಿತ್ತರಂಜನ್ ಸರ್ಕಲ್ ಬಳಿಯ ಜ್ಯುವೆಲರಿ ವರ್ಕ್ ಶಾಪ್ ವೊಂದಕ್ಕೆ ಸೋಮವಾರ ರಾತ್ರಿ ವೇಳೆ ನುಗ್ಗಿದ ಕಳ್ಳರು ಅಪಾರ ವೌಲ್ಯದ ಸೊತ್ತುಗಳನ್ನು ಕಳವು ಮಾಡಿರುವ ಬಗ್ಗೆ ವರದಿಯಾಗಿದೆ.

ಚಿನ್ನ ಮತ್ತು ಬೆಳ್ಳಿ ಕರಗಿಸುವ ‘ವೈಭವ್ ರಿಫೈನ‌ರ್’ ಎಂಬ ಅಂಗಡಿಯ ಶಟರ್ ನ ಬೀಗ ಮುರಿದು ಒಳನುಗ್ಗಿರುವ ಕಳ್ಳರು, ಗೋಲ್ಡ್ ಲಿಕ್ವಿಡ್ ಸೇರಿದಂತೆ ವಿವಿಧ ಸೊತ್ತುಗಳನ್ನು ಕಳವು ಮಾಡಿರುವುದಾಗಿ ತಿಳಿದುಬಂದಿದೆ. ಈ ಬಗ್ಗೆ ಇನ್ನಷ್ಟೇ ಹೆಚ್ಚಿನ ಮಾಹಿತಿ ಲಭಿಸಬೇಕಾಗಿದೆ.

ಸ್ಥಳಕ್ಕೆ ಉಡುಪಿ ಡಿವೈಎಸ್ಪಿ ಪ್ರಭು ಡಿ.ಟಿ, ಉಡುಪಿ ನಗರ ಠಾಣಾ ಪೊಲೀಸ್ ನಿರೀಕ್ಷಕ ಮಂಜುನಾಥ ಬಡಿಗೇರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Related posts

ರಸ್ತೆ ಹೊಂಡ ಮಧ್ಯೆ ಬಾಳೆ ಗಿಡ ಇಟ್ಟು ಆಕ್ರೋಶ.ಶಿರ್ವ ಕಟಪಾಡಿ ರಸ್ತೆ ದುರವಸ್ಥೆಗೆ ಬೇಸತ್ತ ಜನ.

Udupilive News

ಬೆಂಗಳೂರು ಜನತೆಯಿಂದ ತಿರಸ್ಕೃತ ಸೌಮ್ಯ ರೆಡ್ಡಿ ಬಿಟ್ಟಿ ಉಪದೇಶ ಉಡುಪಿ ಜನತೆಗೆ ಅನಗತ್ಯ : ಸಂಧ್ಯಾ ರಮೇಶ್

Udupilive News

ಕಾಂಗ್ರೆಸ್ ಮತ ಬ್ಯಾಂಕಿಗಾಗಿ ಬಾಂಗ್ಲಾ ವಲಸಿಗರಿಗೆ ಅಧಾರ್ ಕಾರ್ಡ್‌ ಸಿಗುವಂತೆ ಮಾಡಿದ್ದಾರೆ.ಶಾಸಕ ಯಶ್ ಪಾಲ್ ಸುವರ್ಣ

Udupilive News

Leave a Comment